ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ.ಪುತ್ತೂರು ಚುನಾವಣಾ ಅಧಿಕಾರಿ. ಇಲ್ಲಿದೆ ಫುಲ್ ಡೀಟೇಲ್ಸ್ 👇ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕ ಕಲ್ಯಾಣಾರ್ಥವಾಗಿ ನಾಳೆ ಏ.22 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ಸೀಯಾಳಭಿಷೇಕ"ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಾರ್ಪಾಡಿ ಸುಬ್ರಮಣ್ಯ ದೇವಸ್ಥಾನದ ಬ್ರಹ್ಮಕಲಶ , ತಾಲೂಕಿನ ವಿವಿದೆಡೆಯಿಂದ ಹರಿದು ಬಂದ ಹೊರೆಕಾಣಿಕೆ ,ಹೊರೆಕಾಣಿಕೆ ಮೆರವಣಿಗೆಯಲ್ಲಿ ಶಾಸಕ : ಅಶೋಕ್ ಕುಮಾರ್ ರೈPublished
1 week agoon
By
Akkare Newsಪುತ್ತೂರು: ಮನೆ ಕಟ್ಟುವಲ್ಲಿ ಅಗತ್ಯವಾಗಿ ಬೇಕಾದ 9/11ಕಂದಾಯ ದಾಖಲೆಯನ್ನು ಪುಡಾದಲ್ಲೇ ನೀಡುವಂತೆ ಸರಕಾರಕ್ದಕೆ ಮನವಿ ಮಾಡಿದ್ದು ಮನವಿಗೆ ಸರಕಾರ ತಕ್ಷಣ ಸ್ಪಂದಿಸಿದ್ದು ಶೀಘ್ರದಲ್ಲೇ ಸರಕಾರದಿಂದ ಆದೇಶವಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ರವರನ್ನು ಭೇಟಿಯಾಶಗಿ 9/11 ದಾಖಲೆ ವಿಚಾರದಲ್ಲಿ ಚರ್ಚೆ ನಡೆಸಿದರು.
ಪ್ರಸ್ತುತ ಗ್ರಾಮೀಣ ಭಾಗದ ಜನರು 9/11ದಾಖಲೆಗಾಗಿ ಮಂಗಳೂರು ನಗರಪಾಲಿಕಾ ವ್ಯಾಪ್ತಿಯ ಮುಡಾ ಕಚೇರಿಗೆ ತೆರಳಬೇಕಿದೆ. ಗ್ರಾಮೀಣ ಭಾಗದಲ್ಲಿರುವ ಜನತೆಗೆ ಇದು ಸಂಕಷ್ಟವಾಗಿ ಪರಿಣಮಿಸಿದೆ. ಗ್ರಾಪಂ ಕಚೇರಿಯಲ್ಲೇ ನೀಡುತ್ತಿದ್ದ 9/11 ದಾಖಲೆ ಪತ್ರವನ್ನು ಹೈಕೋರ್ಟು ಆದೇಶದಂತೆ ಮುಡಾ ಕಚೇರಿಯಿಂದ ಕಳೆದ ಕೆಲವು ತಿಂಗಳಿಂದ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರು ಈ ದಾಖಲೆಗಾಗಿ ದೂರದ ಮಂಗಳೂರಿಗೆ ತೆರಳಬೇಕಾದ ಅನಿವಾರ್ಯತೆ ಇದೆ. ಇದು ಜನರಿಗೆ ತೊಂದರೆಯಾಗಿ ಪರಿಣಮಿಸಿದ್ದು ಅನೇಕ ಮಂದಿ ಈ ಬಗ್ಗೆ ನನ್ನಲ್ಲಿ ಅಳಲನ್ನು ತೋಡಿಕೊಂಡಿದ್ದಾರೆ. ಜನರ ಹಿತದೃಷ್ಟಿಯಿಂದ ತಕ್ಷಣವೇ ಈ ನಿಯಮವನ್ನು ರದ್ದು ಮಾಡಿ ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಡಾ ಕಚೇರಿಯಲ್ಲೇ 9/11 ದಾಖಲೆ ಪತ್ರವನ್ನು ನೀಡುವ ವ್ಯವಸ್ಥೆಯನ್ನು ಮಾಡುವಂತೆ ಕಂದಾಯ ಸಚಿವರನ್ನು ಆಗ್ರಹಿಸಿದ್ದರು. ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿಯವರ ಜೊತೆ ಚರ್ಚೆ ನಡೆಸಿದ ಶಾಸಕರು 9/11 ಪತ್ರವನ್ನು ಪುಡಾ ಕಚೇರಿಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದು ಶೀಘ್ರದಲ್ಲೇ ಆದೇಶ ಹೊರಬರಲಿದೆ.
9/11ಗಾಗಿ ಜನರು ಮುಡಾ ಕಚೇರಿಗೆ ಅಲೆದಾಡಬೇಕಾದ ಅನಿವಾರ್ಯತೆ ಇತ್ತು. ಈ ಹಿಂದೆ ಗ್ರಾಪಂ ಕಚೇರಿಯಲ್ಲೇ ಈ ದಾಖಲೆಯನ್ನು ನೀಡಲಾಗುತ್ತಿತ್ತು ಆದರೆ ಕೆಲ ತಿಂಗಳ ಹಿಂದೆ ಹೈಕೋರ್ಟು ಆದೇಶವನ್ನು ನೀಡಿ 9/11 ದಾಖಲೆಯನ್ನು ಮುಡಾ ಕಚೇರಿಯಿಂದ ಪಡೆದುಕೊಳ್ಳುವಂತೆ ತೀರ್ಪು ನೀಡಿತ್ತು. ಇದು ಜನರಿಗೆ ತುಂಬಾ ಕಷ್ಟದ ಕೆಲಸವಾಗಿದೆ ಅದರಲ್ಲೂ ಗ್ರಮೀಣ ಭಾಗದ ಬಡವರು ಮನೆ ಕಟ್ಟಬೇಕಾದರೆ 9/11 ದಾಖಲೆಗಾಗಿ ಮಂಗಳೂರಿಗೆ ಅಲೆದಾಡ ಬೇಕಾದ ಸ್ಥಿತಿ ಇತ್ತು. ಇದನ್ನು ರದ್ದು ಮಾಡುವಂತೆ ಸರಕಾರಕ್ಕೆ ಮನವಿ ಮಾಡಿದ್ದೆ, ನಗರಾಬಿವೃದ್ದಿ ಇಲಾಖೆಯ ಕಾರ್ಯದರ್ಶಿ ಜೊತೆಯೂ ಮಾತನಾಡಿದ್ದೇನೆ ಮುಂದಿನ ಕೆಲವೆ ದಿನಗಳಲ್ಲಿ ಪುತ್ತೂರು ಕ್ಷೇತ್ರ ವ್ಯಾಪ್ತಿಯ ಜನರಿಗೆ ಪುತ್ತೂರಿನ ಪುಡಾ ಕಚೇರಿಯಲ್ಲೇ 9/11ದಾಖಲೆ ಸಿಗಲಿದೆ.