Published
2 years agoon
By
Akkare News
ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜಿಗೆ ಈ ಬಾರಿ ಬಜೆಟ್ ನಲ್ಲಿ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ವೈದ್ಯಕೀಯ ಶಿಕ್ಷಣಸಚಿವ ಶರಣಪ್ರಕಾಶ್ ರವರಿಗೆ ಶಾಸಕ ಅಶೋಕ್ ರೈಯವರು ಮನವಿ ಸಲ್ಲಿಸಿದರು.








