ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಸಂಪ್ಯ ಠಾಣಾಧಿಕಾರಿಯಿಂದ ಪೊಲೀಸ್ ದೌರ್ಜನ್ಯ ಗಾಯಲು ಸರಕಾರಿ ಆಸ್ಪತ್ರೆಯಲ್ಲಿ ದಾಖಲು

Published

on

ಈಶ್ವಮಂಗಲ  : ಪಂಚೋಡಿಯಲ್ಲಿ ಜು.28ರಂದು ರಾತ್ರಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ಪೊಲೀಸರು ಮನೆಯಲ್ಲಿದ್ದ ಯುವಕನಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

 

ಈಶ್ವರಮಂಗಲ ಪಂಚೋಡಿ ನಿವಾಸಿ, ಪುತ್ತೂರು ಕಂಪೆನಿಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳು.

 

ಜು.28 ರಂದು ರಾತ್ರಿ ಭ್ರಮೀಷ್ ಮನೆಯಲ್ಲಿ ಮಲಗಿದ್ದು, ಈ ವೇಳೆ ಬಾಗಿಲು ಬಡಿದ ಶಬ್ದ ಆಯಿತು. ಬಾಗಿಲು ತೆರೆದಾಗ ಲೈಟ್ ಹಾಕಿ ಮನೆಯಲ್ಲಿ ಯಾರು ಇಲ್ಲವಾ ಎಂದು ಕೇಳಿದರು. ಯಾರು ಇಲ್ಲ ಎಂದು ಹೇಳಿದಾಗ ನನ್ನ ತಂದೆಗೆ ಅವಾಚ್ಯವಾಗಿ ಬೈದು ನನ್ನ ಕಾಲರು ಹಿಡಿದು ಎಳೆದು ನಾಲ್ವರು ಪೊಲೀಸರು ಸೇರಿ ನನಗೆ ಹಲ್ಲೆ ನಡೆಸಿದರು..

 

ಮನೆಯ ಬಳಿ ಪೊಲೀಸ್ ವಾಹನ ಇತ್ತು. ಅಲ್ಲಿಗೆ ಕರೆದುಕೊಂಡು ಹೋದಾಗ ನಾನೇನು ತಪ್ಪು ಮಾಡಿದ್ದೇನೆ ಎಂದು ಎಸ್.ಐ ಅವರಲ್ಲಿ ಕೇಳಿದಾಗ, ನೀನು ಗಲಾಟೆಯಲ್ಲಿ ಇಲ್ಲವಾ?, ಹಾಗಾದರೆ ಹೋಗು ಎಂದು ಮನೆಗೆ ಕಳಿಸಿದರು. ಆದರೆ ಪೊಲೀಸರ ಲಾಠಿ ಏಟಿನಿಂದ ನನ್ನ ಎಡ ಕೈಗೆ ಬಲವಾದ ಗಾಯವಾದ್ದರಿಂದ ನಾನು ಸ್ಥಳೀಯ ಜಾಗರಣ ವೇದಿಕೆ ಆಂಬ್ಯುಲೆನ್ಸ್‌ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement