ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಾಮಾನ್ಯ ಸ್ಥಳೀಯ
ಆರ್ಯಾಪು : 90 ಮನೆಗಳಿಗೆ ಕುಡಿಯುವ ನೀರಿನ ಅಭಾವ, ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ, ಸ್ಥಳೀಯರ ವಿರೋಧದ ನಡುವೆಯೂ ಕೊಳವೆ ಬಾವಿ ತೆಗೆದ ಅಧಿಕಾರಿಗಳು ಫಲಾನುಭವಿಗಳಿಂದ ಶಾಸಕರಿಗೆ ಅಭಿನಂದನೆ.ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ,ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಇಂದು ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ, ವರ್ಷಾವಧಿ ನೇಮೋತ್ಸವ ಕಾಪು ರಂಗ ತರಂಗ ಕಲಾವಿದರ ಅಭಿನಯದ 'ಒರಿಯೆ' ನಾಟಕ ಪ್ರದರ್ಶನಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು (ಏ29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಾತ್ರೋತ್ಸವ ಹಾಗೂ ಧರ್ಮದೈವಗಳ ನೇಮೋತ್ಸವPublished
3 days agoon
By
Akkare Newsಸಕಲೇಶಪುರ : ಸಕಲೇಶಪುರ ತಾಲೂಕಿನ ಕೊಲ್ಲಹಳಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿಯಲ್ಲಿ ಸಂಭ್ರಮ, ಸಡಗರದಿಂದ ಈದ್ ಮೀಲಾದ್ ಆಚರಿಸಲಾಯಿತು
ಈ ಕಾರ್ಯಕ್ರಮದಲ್ಲಿ ಮಸೀದಿಯ ಅಧ್ಯಕ್ಷರಾದ ಕೊಲ್ಲಹಳಿ ಸಲೀಮ್ ರವರು ಧ್ವಜಾರೋಹಣಗೈದರೂ ನಂತರ ಜುಮ್ಮಾ ಮಸೀದಿಯ ಖತೀಬರಾದ ಬದ್ರುದ್ದಿನ್ ದಾರಮಿರವರ ನೇತ್ರತ್ವದಲ್ಲಿ ಮೀಲಾದ್ ಮೆರವಣಿಗೆ ನಡೆಯಿತು.
ಮೆರವಣಿಗೆಯಲ್ಲಿ ಸ್ಥಳೀಯ ಮದ್ರಸವಿದ್ಯಾರ್ಥಿಗಳು, ಜಮಾಹತ್ ಕಮಿಟಿ ಯ ಪದಾಧಿಕಾರಿಗಳು, ಊರ ಮುಖಂಡರು, ಹಿರಿಯರು ಕಿರಿಯರು ಭಾಗವಹಿಸಿದರು,
ಈ ಮೆರವಣಿಗೆಯಲ್ಲಿ ಸ್ಥಳೀಯ ಮದ್ರಸ ವಿದ್ಯಾರ್ಥಿಗಳ ದಫ್ ಕಾರ್ಯಕ್ರಮವು ರಸವತ್ತಾಗಿತ್ತು.
ಸರ್ವ ಜನರು ಸಹೋದರತೆಯಿಂದ, ಪ್ರೀತಿ ಪ್ರೇಮದಿಂದ ಸೌಹರ್ದತೆಯಿಂದ ಬಾಳಬೇಕು ಎಂದು ಸಾರಿದ ಪ್ರವಾದಿಗಳ ಸಂದೇಶವನ್ನು ನಾವೆಲ್ಲರೂ ಪಾಲಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಗಳು, ಬದ್ರಿಯಾ ಜುಮ್ಮಾ ಮಸೀದಿಯ ಅದ್ಯಕ್ಷರಾದ ಕೊಲ್ಲಹಳಿ ಸಲೀಮ್ ರವರು ತಮ್ಮ ಈದ್ ಮೀಲಾದ್ ಸಂದೇಶದಲ್ಲಿ ನುಡಿದರು.