Published
1 year agoon
By
Akkare News
ಬೆಳಗಾವಿ :ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.



ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆ ಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ. ಈ ಯೋಜನೆಯಿಂದ ಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆ ಮುಂದುವರಿಸಲಿದ್ದೇವೆ ಎಂದು ಹೇಳಿದರು.
