ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಗ್ರಾಮ ಪಂಚಾಯತ್ ಕೋಡಿoಬಾಡಿಯಲ್ಲಿ 50ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ 

Published

on

ಪುತ್ತೂರು: ಕೋಡಿoಬಾಡಿ ಗ್ರಾಮ ಪಂಚಾಯತ್ ಸಬಾಭವನ ದಲ್ಲಿ 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂರರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಅಶೋಕ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಗ್ರಾಮ ಪಂಚಾಯತು ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ಕೋಡಿಂಬಾಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನ್, ಗ್ರಾಮ ಪಂಚಾಯತ್ ಸದಸ್ಯರಾದ ಪೂರ್ಣಿಮಾ ಯತೀಶ್ ಶೆಟ್ಟಿ, ಜಗನಾಥ್ ಶೆಟ್ಟಿ ನಡುಮನೆ, ಗೀತಾ ಬಾಬು ಮುಗೇರ, ಉಷಾ ಲಕ್ಷ್ಮಣ ಪೂಜಾರಿ ಮತ್ತು ಸಿಬ್ಬಂದಿಗಳಾದ ಸುರೇಶ್, ಸುರೇಶ್ ಪದೆಕಲ್ಲು,ರಿತಾ, ಕಾವ್ಯ, ಕುಸುಮ, ಕೋಡಿಂಬಾಡಿ ಶಾಲಾವಿದ್ಯಾರ್ಥಿಗಳು ಉಪಸ್ಥಿತರಿದ್ದರು ,,ಕಾರ್ಯದರ್ಶಿಯಾದ ಅಣ್ಣು ರವರು ಸ್ವಾಗತಿಸಿ ವoದಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement