ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಕೃಷಿ ಇಲಾಖೆಯಲ್ಲಿ ರೈತರ ಭರವಸೆ ಈಡೇರಿಸುವಂತೆ ಚರ್ಚೆ :ಅಶೋಕ್ ಕುಮಾರ್ ರೈ.

Published

on

 

 

ಪುತ್ತೂರು: ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆಯು ಶಾಸಕರ ಭವನದಲ್ಲಿ ನಡೆಯಿತು.

ಕೃಷಿ ಇಲಾಖೆಯಲ್ಲಿ ಬಾಕಿ ಇರುವ ಭರವಸೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರು ಚರ್ಚೆಯಲ್ಲಿ ಭಾಗವಹಿಸಿ,ಕೃಷಿ ಇಲಾಖೆಯಲ್ಲಿ ಬಾಕಿ ಇರುವ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿದರು.

ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್ ಹಾಗೂ ಕೃಷಿ ಆಯುಕ್ತರು ಮತ್ತು ಕೃಷಿ ಇಲಾಖೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement