ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಭೆ.

Published

on

ಪುತ್ತೂರು:ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಇಲಾಖಾ ವಿಷಯಗಳ ಕುರಿತು ಸಭೆಯು ವಿಧಾನ ಸೌಧದದಲ್ಲಿ ನಡೆಯಿತು. ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭ ನಡೆಯಿತು. ದ ಕ ಮತ್ತು ಉಡುಪಿ ಜಿಲ್ಲೆಗಳ ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ವಿಚಾರಗಳ ಬಗ್ಗೆ ಶಾಸಕರಾದ ಅಶೋಕ್ ರೈ ಯವರು ಸಭೆಯ ಗಮನಕ್ಕೆ ತಂದರು.

Continue Reading
Click to comment

Leave a Reply

Your email address will not be published. Required fields are marked *

Advertisement