ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಬೆಂಗಳೂರು ಕಂಬಳಕ್ಕೆ ಅನುದಾನ ನೀಡುವಂತೆ ಶಾಸಕ ರೈ ಅವರಿಂದ ಮನವಿ

Published

on

ಬೆಂಗಳೂರು: ನ.25 ರಿಂದ ಎರಡುದಿನಗಳ ಕಾಲ ಬೆಂಗಳೂರು ಅರಮನೆ ಮೈದಾನದಲ್ಲಿ‌ನಡೆಯಲಿರುವ ಬೆಂಗಳೂರು‌ಕಂಬಳಕ್ಕೆ ಅನುದಾನ ನೀಡುವಂತೆ ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ರಾಜೇಂದ್ರ ಚೋಳನ್ ಅವರನ್ನು ಭೇಟಿಯಾದ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರಿನ ಶಾಸಕರೂ ಆದ ಅಶೋಕ್ ರೈ ಯವರು ಮನವಿ ಸಲ್ಲಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement