Connect with us

ಇಂದಿನ ಕಾರ್ಯಕ್ರಮ

ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆ ಯ ಆಚರಣೆ

Published

on

ಪುತ್ತೂರು :ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆಯನ್ನು ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ಪಂಚಾಯತ್ ಸದಸ್ಯರಾದ ರಾಮಣ್ಣ ಗೌಡ ಗುಂಡೋಳೆ, ವಿಶ್ವನಾಥ ಕೃಷ್ಣಗಿರಿ, ಪಂಚಾಯತ್ ಕಾರ್ಯದರ್ಶಿ ಅಣ್ಣು, ಸಿಬ್ಬಂದಿಗಳಾದ ಸುರೇಶ್ ಕಿನ್ನಿತಪಲಿಕೆ,ಸುರೇಶ್ ಪಾದೆಕಲ್ಲು, ಕಾವ್ಯ, ಗ್ರಂಥ ಪಾಲಕಿ ಕುಸುಮ ಉಪಯುಕ್ತರಿದ್ದರು.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement