ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿPublished
10 hours agoon
By
Akkare Newsವಿದ್ಯಾರ್ಥಿಗಳ ಸಾಧನೆ ಕ್ಷೇತ್ರಕ್ಕೆ ಹೆಮ್ಮೆ ತಂದಿದೆ; ಶಾಸಕ ಅಶೋಕ್ ರೈ
ಪುತ್ತೂರು: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದು, ರಾಜ್ಯಮಟ್ಟದಲ್ಲೂ ನಮ್ಮ ವಿದ್ಯಾರ್ಥಿಗಳು ಮಿಂಚಿದ್ದಾರೆ ಇದು ನಮ್ಮ ಕ್ಷೇತ್ರಕ್ಕೆ ಹೆಮ್ಮೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಿಯುಸಿಯಲ್ಲಿ ಅತ್ಯಧಿಕ ಅಂಕಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಿ ಮಾತನಾಡಿದರು.
ದಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ. ಕಲಿಕೆ ಹಾಗೂ ಕಲಿಕಾ ಸಂಸ್ಥೆಗಳು ಶಿಸ್ತುಬದ್ದವಾಗಿರುವುದೇ ಇದಕ್ಕೆ ಕಾರಣ, ವಿದ್ಯಾರ್ಥಿಗಳು ಹೆಚ್ಚು ಅಂಕಪಡೆಯಲು ವಿದ್ಯಾಲಯ, ಶಿಕ್ಷಕರ ಜೊತೆ ಪೋಷಕರ ಪಾತ್ರವೂ ಇದೆ. ಒಬ್ಬ ವಿದ್ಯಾರ್ಥಿಗೆ ಕಲಿಕೆಗೆ ಉತ್ತಮ ವಾತಾವರಣ ಮಾಡಿಕೊಡುವುದು ಪೋಷಕರ ಕರ್ತವ್ಯ, ಆ ಕೆಲಸವನ್ನು ಪ್ರತೀಯೊಬ್ಬ ಪೋಷಕರೂ ಮಾಡುತ್ತಿದ್ದಾರೆ ಎಂಬುದು ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಗೊತ್ತಾಗಿದೆ ಎಂದು ಹೇಳಿದರು.
ಐಎಎಸ್, ಐಪಿಎಸ್ ಆಗುವ ಕನಸು ಕಾಣಬೇಕು
ಹೆಚ್ಚಿನ ವಿದ್ಯಾರ್ಥಿಗಳು ಡಾಕ್ಟರ್ , ಇಂಜಿನಿಯರ್ ಆಗುವ ಕಸನನ್ನು ಹೊತ್ತುಕೊಂಡಿರುತ್ತಾರೆ. ಆದರೆ ಐಎಎಸ್ ಮತ್ತು ಐಪಿಎಸ್ ಆಗುವ ಕನಸನ್ನೂ ವಿದ್ಯಾರ್ಥಿಗಳು ಕಾಣಬೇಕು. ಹೆಚ್ಚಿನ ಐಎಎಸ್ ಅಧಿಕಾರಿಗಳು ಉತ್ತರ ಭಾರತದವರೇ ಆಗಿದ್ದು ಅದು ಅವರ ಕಲಿಕಾ ಸಾಮರ್ಥ್ಯವನ್ನು ತೋರಿಸುತ್ತದೆ. ನಮ್ಮ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಐಎಎಸ್ ಅಥವಾ ಐಪಿಎಸ್ ಆಗಬೇಕು ಎಂದು ಅತೀ ಹೆಚ್ಚು ಆಸೆಪಡುವವರಲ್ಲಿ ನಾನೂ ಒಬ್ಬನಾಗಿದ್ದೇನೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುವ ಮೂಲಕ ಅವರಿಗೆ ಕಲಿಕೆಗೆ ಹೆಚ್ಚಿನ ಅವಕಾಶವನ್ನು ನೀಡಲಾಗುವುದು ಎಂದು ಹೇಳಿದ ಶಾಸಕರು ತನ್ನ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡುವಲ್ಲಿ ಸಿದ್ದನಿದ್ದೇನೆ ಎಂದು ಹೇಳಿದರು.
ಹಲಸಿನ ಗಿಡ ವಿತರಣೆ
ಸನ್ಮಾನಗೊಂಡ ಪ್ರತೀ ವಿದ್ಯಾರ್ಥಿಗೆ ಶಾಸಕರು ಹಲಸಿನ ಗಿಡವನ್ನು ವಿತರಿಸಿದರು. ಪರಿಸರವನ್ನು ಪ್ರೀತಿಸುವ ಉದ್ದೇಶದಿಂದ ಶಾಸಕರು ಈ ಗಿಡವನ್ನು ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಾದ ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಾದ ಅಜಿತ್ ಕುಮಾರ್ ಕೆ ಎಸ್ ಅಂಬಿಕಾ ವಿದ್ಯಾಲಯ, ಹಿಮನಿ ಎ ಸಿ ಅಂಬಿಕಾ ವಿದ್ಯಾಲಯ ಬಪ್ಪಳಿಗೆ, ಉತ್ತಮ್ ಜಿ ಅಂಬಿಕಾ ವಿದ್ಯಾಲಯ ನೆಲ್ಲಿಕಟ್ಟೆ, ಕೆ ಎಸ್ ಮನೀಷಾ ಅಂಬಿಕಾ ವಿದ್ಯಾಲಯ, ಶ್ರೀ ರಕ್ಷಾ ವಿವೇಕಾನಂದ ಪ ಪೂ ಕಾಲೇಜು ಪುತ್ತೂರು, ಪ್ರಾಪ್ತಿ ಪಿ ವಿ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ, ಕೀರ್ತಿ ವರ್ಧನ ಎಂ ವಿವೇಕಾನಂದ ಪ ಪೂ ಕಾಲೇಜು ಪುತ್ತೂರು, ವೈದೇಹಿ ಸರಕಾರಿ ಪ ಪೂ ಕಾಲೇಜು ಬೆಟ್ಟಂಪಾಡಿ.
ವಾಣಿಜ್ಯ ವಿಭಾಗ: ಚೈತನ್ಯ ಎನ್ ವಿವೇಕಾನಂದ ಪ ಪೂ ಕಾಲೇಜು ಪುತ್ತೂರು, ಶ್ರಾವ್ಯ ಎಚ್ ಬಿ ಸರಕಾರಿ ಪ ಪೂ ಕಾಲೇಜು ಕೊಂಬೆಟ್ಟು, ಅನುಶ್ರೀ ವಿವೇಕಾನಂದ ಪ ಪೂ ಕಾಲೇಜು ಪುತ್ತೂರು, ಫಿದಾ ಹಲೀಮಾ ಸಂತಪಿಲೋಮಿನಾ ಪ ಪೂ ಕಾಲೇಜು, ಅದಿಥಿ ಡಿ ಸಂತಫೀಲೋಮಿನಾ ಪ ಪೂ ಕಾಲೇಜು, ಎಂ ದೀಪಾ ನಾಯಕ್ ಸಂತಫಿಲೋಮಿನಾ ಪ ಪೂ ಕಾಲೇಜು, ನೀತಿ ಎನ್ ಬಿ ಸಂತಫಿಲೋಮಿನಾ ಪ ಪೂ ಕಾಲೇಜು, ಧೀಕ್ಷಾ ಜೋಗಿ ವಿವೇಕಾನಂದ ಪಪೂ ಕಾಲೇಜು ಪುತ್ತೂರು
ಕಲಾ ವಿಭಾಗ: ಪಿ ಯುಕ್ತಾಶ್ರೀ ಆಂದ್ರಪ್ರದೇಶ ವಿವೇಕಾನಂದ ಪ ಪೂ ಕಾಲೇಜು ಪುತ್ತೂರು , ತೃಪ್ತಿ ಎಕೆ ವಿವೇಕಾನಂದ ಪಪೂ ಕಾಲೇಜು ಪುತ್ತೂರು , ಜೀವನ್ ಎನ್ ಸರಕಾರಿ ಪ ಪೂ ಕಾಲೇಜು ಕೊಂಬೆಟ್ಟುರವರನ್ನು ಶಾಲುಹೊದಿಸಿ, ಪೇಟತೊಡಿಸಿ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
ಟ್ರಸ್ಟ್ನ ಸಿಬ್ಬಂದಿ ಲಿಂಗಪ್ಪ ಸ್ವಾಗತಿಸಿದರು. ಸಿಬ್ಬಂದಿಗಳಾದ ರಚನಾ, ಜುನೈದ್ ಕಾರ್ಯಕ್ರಮ ನಿರ್ವಹಿಸಿದರು. ಶಾಸಕರ ಪಿ ಎ ರಂಜಿತ್ ಸುವರ್ಣ ಕಾರ್ಯಕ್ರಮ ಸಂಘಟಿಸಿದರು.