ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಮದ್ಯದ ನಶೆಯಲ್ಲಿ ಹೆತ್ತವರ ಮೇಲೆ ಕತ್ತಿ ಬೀಸಿದ ಆರೋಪಿ ಅರೆಸ್ಟ್

Published

on

ಬೆಳ್ಳಾರೆ : ಮಂಜುನಾಥ್ ಆಚಾರ್ ಹಾಗೂ ಧರ್ಮಾವತಿ ಅವರನ್ನು ಮದ್ಯದ ನಶೆಯಲ್ಲಿ ಮಗ ದೇವಿ ಪ್ರಸಾದ್‌ ಕತ್ತಿಯಿಂದ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಡೆದಿದೆ. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಮಂಜುನಾಥ್ ಆಚಾರ್ ಹಾಗೂ ಧರ್ಮಾವತಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು.

Continue Reading
Click to comment

Leave a Reply

Your email address will not be published. Required fields are marked *

Advertisement