Connect with us

ಇತರ

ನಾಳೆ ಪುತ್ತೂರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

Published

on

ಪುತ್ತೂರು: ಜ.22. ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ, ದೇವರಮಾರು ಗದ್ದೆಯಲ್ಲಿ ನಡೆಯುವ 33ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಮುಖ್ಯ ಅತಿಥಿಗಳಾದ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಮಾನ್ಯ ಸತೀಶ್ ಜಾರಕಿಹೊಳಿಯವರು ನಾಳೆ ಸಂಜೆ 4 ಗಂಟೆಗೆ ಮೊಟ್ಟೆತಡ್ಕ ಎಲಿಪ್ಯಾಡ್ ಗ್ರೌಂಡಗೆ ಆಗಮಿಸಿ, ಕಂಬಳ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಮತ್ತು ಕಂಬಳ ಸಮಿತಿಯ ಅಧ್ಯಕ್ಷರಾದ ಎನ್.ಚಂದ್ರಹಾಸ ಶೆಟ್ಟಿ ಅವರು ತಿಳಿಸಿರುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement