Published
1 month agoon
By
Akkare News
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ, ಧರ್ಮದೈವಗಳ ನೇಮೋತ್ಸವ ಮತ್ತು ಜಾತ್ರೋತ್ಸವದ ಆಮಂತ್ರಣ ಪತ್ರವನ್ನು ಮಾ.22ರಂದು ದೇವಳದ ಚಿನ್ಮಯೀ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.









