Published
4 days agoon
By
Akkare News
ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಸುಲ್ತಾನ್ ಗೋಲ್ಡ್ &ಡೈಮಂಡ್ ಜ್ಯುವೆಲ್ಲರ್ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ, ಎಪ್ರಿಲ್ 22ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದ್ದು, ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆತಿದೆ.








