ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
2 years agoon
By
Akkare News
ರಾಜ್ಯದಲ್ಲಿ ಸರ್ಕಾರಿ ನೌಕರಿ ಪಡೆಯಲು ಹೊಸ ನಿಯಮ ಜಾರಿಗೆ ತರಲಾಗಿದೆ. ಹೌದು, ರಾಜ್ಯ ಸರ್ಕಾರಿ ಹುದ್ದೆಗಳ (Government Job) ಭರ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು (Government of Karnataka) ឥដ ಬದಲಾವಣೆ ಮಾಡಿದ್ದು, ಇನ್ಮುಂದೆ ರಾಜ್ಯದಲ್ಲಿ ಸರ್ಕಾರಿ ನೌಕರಿ ಪಡೆಯಲು ಎಸ್ ಎಸ್ ಎಲ್ ಸಿ (SSLC) ಕಡ್ಡಾಯ ಮಾಡಲಾಗಿದೆ. ಕರ್ನಾಟಕ ಸಿವಿಲ್ ಸೇವೆಗಳ ಕಾಯಿದೆ-1978ರಲ್ಲಿ ತಿದ್ದುಪಡಿಯೊಂದಿಗೆ ಜು.1 ರಂದು ರಾಜ್ಯ ಪತ್ರದಲ್ಲಿ ರಾಜ್ಯ ಸರ್ಕಾರವು ಕ್ಲಾರ್ಕ್, ಸೇರಿ ಯಾವುದೇ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೂ ಇನ್ಮುಂದೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ರಾಜ್ಯ ಸರ್ಕಾರ ಕಡ್ಡಾಯ ಎಂದು ಅಧಿಸೂಚನೆ ಹೊರಡಿಸಿದೆ.
ಅದಲ್ಲದೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಗ್ರೂಪ್ ಸಿ ಹುದ್ದೆಗಳ ನೇರ ನೇಮಕದ ಸಂದರ್ಶನವನ್ನೂ ರದ್ದುಪಡಿಸಲಾಗಿದ್ದು, ನೇಮಕಾತಿ ಖಾಯಂ ಅಥವಾ ಬಡ್ತಿಗೆ ಮಾನದಂಡವಾಗಿ ಐದು ವರ್ಷ ಪ್ರೊಬೆಷನರಿ ಅವಧಿಯನ್ನು ಪರಿಗಣಿಸುವ ನಿಯಮಾವಳಿಯಲ್ಲೂ ಬದಲಾವಣೆ ತರಲಾಗಿದೆ. ಗ್ರೂಪ್ ಡಿ ಸೇವೆ ಮತ್ತು ಮೇಲ್ಪಟ್ಟ ರಾಜ್ಯ ಸಿವಿಲ್ ಸೇವೆಗಳ ನೇಮಕಾತಿಗೆ ಎಸ್ ಎಸ್ ಎಲ್ ಸಿ ಗಿಂತ ಕಡಿಮೆ ಶೈಕ್ಷಣಿಕ ಅರ್ಹತೆಯನ್ನು ಪರಿಗಣಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.


