Published
17 hours agoon
By
Akkare News
ಇದೇ ವೇಳೆ ಕರಾವಳಿಯ ಶಾಸಕರಾದ ಸುನಿಲ್ ಕುಮಾರ್, ಹರೀಶ್ ಪೂಂಜ, ಭರತ್ ಶೆಟ್ಟಿ ಸೇರಿದಂತೆ ಹಲವು ಶಾಸಕರಿಗೂ ಮನವಿ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿದ ಸಚಿವ ಯು.ಟಿ.ಖಾದರ್ ಅವರು, ಈ ವಿಚಾರವಾಗಿ ದೇವಸ್ಥಾನಗಳ ಆಡಳಿತ ಮಂಡಳಿ ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು. ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಾಂಪ್ರದಾಯಿಕ ಆಚರಣೆ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.



