ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
2 years agoon
By
Akkare News
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ೫ ಕೋಟಿ ಅನುದಾನವನ್ನು ನೀಡುವುದಾಗಿ ಅಲ್ಪಸಂಖ್ಯಾತ. ಇಲಾಖೆಯ ಸಚಿವ ಝಮೀರ್ ಅಹಮದ್ ಶಾಸಕ ಅಶೋಕ್ ರೈ ಗೆ ಭರವಸೆ ನೀಡಿದ್ದಾರೆ.

ಸಚಿವರನ್ನು ಭೇಟಿಯಗಿ ಮಾತುಕತೆ ನಡೆಸಿದ ಶಾಸಕರು ತನ್ನ ಕ್ಷೇತ್ರದಲ್ಲಿರುವ ಅಲ್ಪಸಂಖ್ಯಾತ ಸಮುದಾಯದವರಿಗೆ ನೆರವು ನೀಡುವ ಉದ್ದೇಶದಿಂದ ಅನುದಾನ ನೀಡುವಂತೆ ಮನವಿ ಮಾಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯ ಸೇರಿದ ಅನೇಕ ಕುಟುಂಬಗಳು ನನ್ನನ್ನು ಭೇಟಿಯಗಿ ಅನುದಾನ ನೀಡುವಂತೆ ಆಗ್ರಹಿಸಿದ್ದು ಇಲಾಖೆಯ ಮೂಲಕ ಅನುದಾನ ನೀಡುವಂತೆ ಶಾಸಕರು ಮನವಿ ಮಾಡಿದರು. ಶಾಸಕರ ಮನವಿಯನ್ನು ಪುರಸ್ಕರಿಸಿದ ಸಚಿವರು ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೫ ಕೋಟಿ ರಊ ಅನುದಾನ ನೀಡುವುದಾಗಿ ತಿಳಿಸಿದ್ದಾರೆ.



ಕ್ಷೇತ್ರದ ಎಲ್ಲಾ ಸಮುದಾಯಕ್ಕೂ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಿದ್ದೇನೆ. ವಿವಿಧ ಇಲಾಖೆಯಿಂದ ಸಿಗುವ ಎಲ್ಲಾ ಸವಲತ್ತುಗಳು ಆಯಾ ಸಮುದಾಯಕ್ಕೆ ದೊರೆಯುವಂತಾಗಬೇಕು. ಬಡವರು ಎಲ್ಲಾ ಸಮುದಾಯದಲ್ಲೂ ಇದ್ದಾರೆ ಅಂಥವರೆಲ್ಲರಿಗೂ ಸರಕಾರದಿಂದ ಅನುದಾನ ದೊರೆಯುವಂತಾಗಬೇಕು ಎಂಬುದೇ ನನ್ನ ಉದ್ದೇಶವಾಗಿದೆ. ಅಲ್ಪಸಂಖ್ಯಾತ ಇಲಾಖೆಯಿಂದ ೫ ಕೋಟಿ ರೂ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಿಂದ ವಿಟ್ಲ ಅಂಬೇಡ್ಕರ್ ಭವನಕ್ಕೆ ೧ ಕೋಟಿ ಅನುದಾನ ದೊರೆಯಲಿದೆ. ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಅಭಿವೃದ್ದಿಯಲ್ಲಿ ಹೊಸದ ಅಧ್ಯಾಯವನ್ನೇ ಸೃಷ್ಟಿಸಲಿದೆ ಅಶೋಕ್ ರೈ, ಶಾಸಕರು ಪುತ್ತೂರು