Published
2 hours agoon
By
Akkare News
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ಹೋಬಳಿ ಮಟ್ಟದ ‘ಪ್ರಜಾ ಸೇವೆ ಆಂದೋಲನ’ ಸಭೆಯು ಸೆ.12ರಂದು ಉಪ್ಪಿನಂಗಡಿ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
ಶನಿವಾರ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ.




